ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm