ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm