ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm