ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm