ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm