ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm