ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm