ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm