ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm