ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...
ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು
ಸಕ್ಕರೆಕಾಯಿಲೆ ಇರುವವರಿಗೆ
ಏನಿದರ ಹಿಂದಿನ ಗುಟ್ಟು?
ಏಲಕ್ಕಿ ಚಹಾ ಮಾಡುವ ವಿಧಾನ
manage diabetes with drinking one cup of cardamom tea everyday.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm