ಬ್ರೇಕಿಂಗ್ ನ್ಯೂಸ್
17-03-23 07:22 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದ ಮಕ್ಕಳಿಗೆ ಮನೆಯಲ್ಲಿ ಸಕ್ಕರೆ ಬೆರೆಸದ ಟೀ-ಕಾಫಿ ಅಥವಾ ಹಾಲು ಕೊಟ್ಟರೆ, ಸಿಕ್ಕಾಪಟ್ಟೆ ಗಲಾಟೆ ಮಾಡಲು ಶುರು ಮಾಡಿಬಿಡುತ್ತಾರೆ. ಅಷ್ಟೇ ಯಾಕೆ ಮನೆಯ ಸದಸ್ಯರಿಗೂ ಕೂಡ ಸಕ್ಕರೆ ಹಾಕದ ಟೀ-ಕಾಫಿ ಕುಡಿ ಯಿರಿ ಹೇಳಿದರೆ ಹೆಚ್ಚಿನವರ ಮುಖ ಗಂಟು ಹಾಕಿ ಕೊಳ್ಳುತ್ತಾರೆ! ಕಾರಣ ಇಷ್ಟೇ ಸಕ್ಕರೆ ಇಲ್ಲದೆ ಟೀ-ಕಾಫಿ ಕುಡಿಯಲು ಅವರಿಗೆ ಮನಸ್ಸೇ ಒಪ್ಪಲ್ಲ.
ಮಕ್ಕಳಿಂದ ಹಿಡಿದು ಹಿರಿಯರವರೆಗೂ ಕೂಡ, ಸಕ್ಕರೆ ಬೆರೆಸ ಪಾನೀಯ ಕುಡಿಯಲು ಸಾಧ್ಯವೇ ಇಲ್ಲ ಎನ್ನುವಂತಾ ಗಿದೆ. ಆದರೆ ನಿಮಗೆ ಗೊತ್ತಿರಲಿ ಬಿಳಿ ಹರಳಿನಂತೆ ಕಾಣುವ ಈ ಸಕ್ಕರೆ, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರೂ ಕೂಡ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡೋಣ...
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ!

ಬಿಳಿ ರಕ್ತ ಕಣಗಳ ಸಂತತಿ ಕಡಿಮೆ ಆಗಬಹುದು!
![]()
ಕೃತಕ ಸಕ್ಕರೆ ಪದಾರ್ಥ ಕೂಡ ಅಷ್ಟೇ ಡೇಂಜರ್!

ಕೊನೆಯ ಮಾತು
![]()
know the healthy reasons why you must stop adding sugar to your tea or coffee.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm