ಬ್ರೇಕಿಂಗ್ ನ್ಯೂಸ್
21-03-23 07:33 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಇರುವವರಿಗೆ ಅಕ್ಕ ಪಕ್ಕದವರು ತಿನ್ನುವ ಹಾಗೆ, ಮನಸ್ಸಿಗ ಇಷ್ಟವಾದ ಆಹಾರ ಪದಾರ್ಥಗಳನ್ನು ತಿನ್ನುವ ಹಾಗಿಲ್ಲ! ತಾವು ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿಯೂ ಕೂಡ ಕೆಲವೊಂದು ರೀತಿಯ ನೀತಿ ನಿಯಮಗಳು ಇರುತ್ತವೆ.
ಉದಾಹರಣೆಗೆ ಹೇಳಬೇಕೆಂದ್ರೆ, ಈ ಕಾಯಿಲೆ ಇರುವವರು ಸಿಹಿಯಾಗಿರುವ ಪದಾರ್ಥಗಳನ್ನು ಕಣ್ಣೆತ್ತಿಯೂ ನೋಡುವ ಹಾಗಿಲ್ಲ ಎನ್ನುವ ನಿರ್ಬಂಧ ಒಂದು ಕಡೆಯಾದರೆ, ತಿನ್ನುವ ಅನ್ನವನ್ನು ಸಹ ಅಳತೆ ಮಾಡಿ ಸೇವಿಸ ಬೇಕು ಎನ್ನುವ ಕೊರಗು ಇನ್ನೊಂದು ಕಡೆ.
ಒಟ್ಟಾರೆಯಾಗಿ ಹೇಳ ಬೇಕೆಂದ್ರೆ ಏನು ತಿನ್ನಬೇಕೆಂದರೂ ಕೂಡ, ವೈದ್ಯರ ಸಲಹೆಗಳನ್ನು ಸರಿಯಾಗಿ ಅನುಸರಿಸ ಬೇಕು. ಇಲ್ಲಾಂದ್ರೆ ಕೆಲವೊಮ್ಮೆ ನೈಸರ್ಗಿಕ ರೂಪದಲ್ಲಿ ಇರುವಂತಹ ಹಣ್ಣು-ತರಕಾರಿಗಳು ಕೂಡ ಕೆಲವೊಮ್ಮೆ ಬ್ಲಡ್ ಶುಗರ್ ಏರಿಕೆ ಮಾಡುತ್ತವೆ. ಬನ್ನಿ ಇಂದಿನ ಲೇಖನದಲ್ಲಿ ಸೀಸನ್ನಲ್ಲಿ ಸಿಗುವಂತಹ ಯಾವೆಲ್ಲಾ ಬಗೆಯ ಹಣ್ಣುಗಳನ್ನು ದೂರ ಮಾಡಬೇಕು ಎನ್ನುವುದರ ಬಗ್ಗೆ ನೋಡೋಣ....
ಮಾವಿನ ಹಣ್ಣು

ಸಕ್ಕರೆಕಾಯಿಲೆ ಇರುವವರು...
![]()
ಬಾಳೆಹಣ್ಣು

ಸೀತಾಫಲ ಹಣ್ಣು

ಸಪೋಟ ಹಣ್ಣು

beaware these fruits that raise blood sugar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm