ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm