ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm