ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ
ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!
ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm