ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm