ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm