ಬ್ರೇಕಿಂಗ್ ನ್ಯೂಸ್
29-03-23 07:37 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಗಾಲ ಚಳಿಗಾಲ ಅಥವಾ ಮಳೆಗಾಲವೇ ಇರಲಿ ವರ್ಷ ಪೂರ್ತಿ, ಕೈಗೆಟಕುವ ಬೆಲೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು, ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಹೆಚ್ಚುವರಿಯಾಗಿ ಕೊಡುತ್ತದೆ.
ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದು ಎರಡು ಬಾಳೆಹಣ್ಣನ್ನು ತಿನ್ನು ವಂತೆ ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಕಂಡು ಬರುವ ನಾರಿನಾಂಶ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಇದರಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ನೋಡಿ ಇಷ್ಟೆಲ್ಲಾ ಆರೋಗ್ಯಕಾರಿ ಅಂಶಗಳನ್ನು ಒಂಗೊಂಡಿರುವ ಈ ಬಾಳೆ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನಬಹುದೇ? ಇದರಿಂದ ಆರೋಗ್ಯ ಸಮಸ್ಯೆ ಆಗುತ್ತದೆಯಾ ಎನ್ನುವ ಗೊಂದ ಹೆಚ್ಚಿನವರಿಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ರಾತ್ರಿ ಬಾಳೆಹಣ್ಣು ತಿನ್ನಬಹುದಾ?

ಊಟವಾದ ಕೂಡಲೇ ಬಾಳೆಹಣ್ಣನ್ನು ಸೇವಿಸಬೇಡಿ!
ಕೆಮ್ಮು ಹಾಗೂ ಶೀತದ ಸಮಸ್ಯೆ ಇರುವಂತಹ ಜನರು

ಎದೆಯಲ್ಲಿ ಕಫದ ಸಮಸ್ಯೆ ಇದ್ದರೆ ಈ ಹಣ್ಣನ್ನು ತಿನ್ನಲೇಬೇಡಿ
![]()
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಕೊನೆಯ ಮಾತು

is it safe to have banana during night these things you must know.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm