ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm