ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm