ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm