ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm