ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm