ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm