ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm