ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!
ರಾಗಿ ಅಂಬಲಿ ಬಹಳ ಪ್ರಸಿದ್ಧಿ
ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
ರಾಗಿ ಅಂಬಲಿ ತಯಾರಿಸುವ ವಿಧಾನ
ಸೋಂಪು ಕಾಳುಗಳ ಪಾನೀಯ
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು
ತಯಾರು ಮಾಡುವ ವಿಧಾನ
ಸತ್ತು ಶರಬತ್
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು
you should drink ragi ambali to tackle body heat in this summer.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm