ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm