ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm