ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm