ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm