ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm