ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು
ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ
ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
ರಕ್ತಹೀನತೆ ಸಮಸ್ಯೆ ಇದ್ದರೆ
ಹೃದಯದ ಆರೋಗ್ಯಕ್ಕೆ
know the surprising health benefits of jackfruit.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm