ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು
ಹೃದಯಕ್ಕೆ ಒಳ್ಳೆಯದು
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ
ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
have mango juice in night to get these health benefits.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm