ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm