ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು
ಅವಕಾಡೊ ಅಥವಾ ಬೆಣ್ಣೆಹಣ್ಣು
ಹಲಸಿನ ಹಣ್ಣು
ಮಾವಿನಹಣ್ಣು
ಕಲ್ಲಂಗಡಿ ಹಣ್ಣು
this natural summer season fruits that help you to burn your belly fat.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm