ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm