ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm