ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am