ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm