ಬ್ರೇಕಿಂಗ್ ನ್ಯೂಸ್
21-04-23 08:43 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ಹೆಚ್ಚಿನವರು ನಿರ್ಜಲೀಕರಣದ ಸಮಸ್ಯೆಯನ್ನು ಅನುಭವಿಸುತ್ತಾರೆ. ಈ ಸೆಕೆಯಿಂದಾಗಿ ಮಲಬದ್ಧತೆ, ಹೊಟ್ಟೆಯಲ್ಲಿ ಉರಿ, ಎದೆಯಲ್ಲಿ ಉರಿ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಸಮಸ್ಯೆಗಳಿಂದ ದೂರವಿರಲು ಬೇಸಿಗೆಯಲ್ಲಿ ನಮ್ಮ ದೇಹವನ್ನು ಆರೋಗ್ಯದಿಂದಿಡುವಂತಹ ಬೇಲದ ಹಣ್ಣಿನ ಜ್ಯೂಸ್ನ್ನು ಕುಡಿಯಬೇಕು ಎನ್ನುತ್ತಾರೆ ಆಯುರ್ವೇದ ವೈದ್ಯರು.
ಅತ್ಯುತ್ತಮ ಬೇಸಿಗೆ ಪಾನೀಯ
ಬೇಲದ ಹಣ್ಣಿನ ಜ್ಯೂಸ್ನ್ನು ಬೇಸಿಗೆಯಲ್ಲಿ ಅತ್ಯುತ್ತಮ ಪಾನೀಯ ಎಂದು ಕರೆಯುತ್ತಾರೆ. ಇದರ ರಸವು ತಂಪು, ಉಲ್ಲಾಸ, ಪೋಷಣೆ, ವಿರೇಚಕ ಇತ್ಯಾದಿ ಗುಣಗಳನ್ನು ಹೊಂದಿದೆ. ಇದು ಬಿಸಿಲಿನ ವಾತಾವರಣಕ್ಕೆ ಟಾನಿಕ್ ನಂತೆ ಕೆಲಸ ಮಾಡುತ್ತದೆ ಎನ್ನುತ್ತಾರೆ ಡಾ. ಅಬ್ರಾರ್ .
ಬೇಲದ ಹಣ್ಣಿನಲ್ಲಿರುವ ಪೋಷಕಾಂಶಗಳು
ಬೇಲದ ಹಣ್ಣು ತುಂಬಾ ಪೌಷ್ಟಿಕವಾಗಿದೆ. ಇದರಲ್ಲಿ ಉತ್ತಮ ಪ್ರಮಾಣದ ಪ್ರೊಟೀನ್, ನೀರು, ಫೈಬರ್, ಕ್ಯಾಲ್ಸಿಯಂ, ಪೊಟಾಶಿಯಂ, ವಿಟಮಿನ್ ಬಿ1, ವಿಟಮಿನ್ ಬಿ2, ವಿಟಮಿನ್ ಸಿ ಲಭ್ಯವಿದೆ. ಇದರ ತಿರುಳು ಹೊಟ್ಟೆ ಮತ್ತು ಜೀರ್ಣಕ್ರಿಯೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ.
ಹೊಟ್ಟೆಯನ್ನು ತಂಪಾಗಿಸುತ್ತದೆ
ಬೇಲದ ಹಣ್ಣಿನ ಪಾನಕದ ಸೇವನೆಯು ಹೊಟ್ಟೆಯ ಶಾಖವನ್ನು ಹೋಗಲಾಡಿಸಲು ರಾಮಬಾಣವಾಗಿದೆ. ಇದು ಹೊಟ್ಟೆಗೆ ತಂಪು ನೀಡುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞ ಡಾ.ಅಬ್ರಾರ್ ಮುಲ್ತಾನಿ. ಈ ಬೇಲದ ಹಣ್ಣಿನಿಂದ ಬೇರೆ ಯಾವೆಲ್ಲಾ ಆರೋಗ್ಯ ಪ್ರಯೋಜನಗಳಿವೆ ತಿಳಿಯೋಣ.
ಕರುಳನ್ನು ಸಡಿಲಗೊಳಿಸುತ್ತದೆ
ಜೀರ್ಣಕ್ರಿಯೆಯು ದುರ್ಬಲಗೊಂಡಾಗ, ಕರುಳಿನ ಸಂಕೋಚನವು ಕಡಿಮೆಯಾಗುತ್ತದೆ. ಇದು ಮಲಬದ್ಧತೆಯನ್ನು ಸೃಷ್ಟಿಸುತ್ತದೆ. ಬೇಸಿಗೆಯಲ್ಲಿ ನಿರ್ಜಲೀಕರಣವು ಈ ಸಮಸ್ಯೆಯನ್ನು ಗಂಭೀರಗೊಳಿಸುತ್ತದೆ. ಆದರೆ ಈ ರಸವು ನೀರನ್ನು ಪುನಃ ತುಂಬಿಸುವ ಮೂಲಕ ಕರುಳನ್ನು ಸಡಿಲಗೊಳಿಸುತ್ತದೆ ಮತ್ತು ಸಂಕೋಚನವನ್ನು ಸಾಮಾನ್ಯಗೊಳಿಸಲು ಸಹಾಯ ಮಾಡುತ್ತದೆ.
ಮೂಳೆಯ ಬಲವನ್ನು ಹೆಚ್ಚಿಸುತ್ತದೆ
ಹೊಟ್ಟೆಯ ಹೊರತಾಗಿ, ಬೇಲ್ ಹಣ್ಣಿನ ರಸವು ಮೂಳೆಗಳಿಗೆ ಪ್ರಯೋಜನಕಾರಿಯಾಗಿದೆ. ಇದರಲ್ಲಿರುವ ಕ್ಯಾಲ್ಸಿಯಂ ಮಟ್ಟವು ದೈಹಿಕ ರಚನೆಯನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ಈ ಪಾನೀಯವು ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುತ್ತದೆ.
ರಕ್ತ ಹೆಚ್ಚಾಗುತ್ತದೆ
ಬೇಲದ ರಸವು ವಿಟಮಿನ್ ಬಿ 2 ಅನ್ನು ಹೊಂದಿರುತ್ತದೆ, ಇದು ದೈಹಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಪೌಷ್ಟಿಕಾಂಶದ ಗುಣವು ಕೆಂಪು ರಕ್ತಕಣಗಳ ಉತ್ಪಾದನೆಗೆ ಸಹಕಾರಿಯಾಗಿದೆ. ಇದರಿಂದ ರಕ್ತದ ಕೊರತೆ ನಿವಾರಣೆಯಾಗುತ್ತದೆ.
bael fruit juice to get rid from constipation and stomach problem in summer.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm