ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm