ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm