ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm