ಬ್ರೇಕಿಂಗ್ ನ್ಯೂಸ್
25-04-23 08:13 pm Source: Vijayakarnataka ಡಾಕ್ಟರ್ಸ್ ನೋಟ್
ಅಗಸೆ ಬೀಜಗಳನ್ನು ಪ್ರಾಚೀನ ಕಾಲದಿಂದಲೂ ಕೂಡ ಆಯುರ್ವೇದ ಔಷಧಿಗಳ ರೂಪದಲ್ಲಿ ಬಳಸುತ್ತಾ ಬರಲಾಗುತ್ತಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಅಗಸೆ ಬೀಜಗಳು ನೋಡಲು ಪುಟ್ಟದಾಗಿದ್ದರೂ ಕೂಡ, ನಮ್ಮ ಆರೋಗ್ಯಕ್ಕೆ ಊಹೆಗೂ ನಿಲುಕ ದಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ.
ಈ ಪುಟ್ಟ ಬೀಜಗಳಲ್ಲಿ ಒಮೆಗಾ 3, ಫ್ಯಾಟಿ ಆಮ್ಲಗಳು, ಪ್ರೋಟೀನ್, ಕರಗುವ ನಾರಿನಾಂಶ ಹೀಗೆ ನಮ್ಮ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಪೌಷ್ಟಿಕ ಸತ್ವಗಳು ಈ ಪುಟ್ಟ ಬೀಜಗಳಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ, ಈ ಪುಟ್ಟ ಅಗಸೆ ಬೀಜಗಳ ಸಹಾಯದಿಂದ, ದೀರ್ಘಕಾಲದ ವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಹೇಗೆಲ್ಲಾ ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಸಕ್ಕರೆ ಕಾಯಿಲೆಗೆ ರಾಮಬಾಣ

ಹೃದಯಕ್ಕೆ ಒಳ್ಳೆಯದು
![]()
ಕ್ಯಾನ್ಸರ್ ಕಾಯಿಲೆಯನ್ನು ದೂರ ಮಾಡುತ್ತದೆ
![]()
ಹಲವಾರು ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ!

ಅಗಸೆ ಬೀಜಗಳ ಸೇವನೆ ಹೇಗೆ?

know how this fibre-rich flaxseeds help you to manage diabetes and other long term diseases prevention.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm