ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು
ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ
ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm