ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm