ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm