ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm