ಬ್ರೇಕಿಂಗ್ ನ್ಯೂಸ್
28-04-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆಹಾರ ಪದ್ಧತಿಯಲ್ಲಿ ಕೇವಲ, ಪೌಷ್ಟಿಕಾಂಶ ಒಳಗೊಂಡಿರುವ ಹಣ್ಣು-ಹಂಪಲು, ಹಸಿರೆಲೆ ಸೊಪ್ಪು ತರಕಾರಿಗಳು ಇದ್ದರೆ ಮಾತ್ರ ಸಾಲದು, ಆಗಾಗ ಡ್ರೈ ಫ್ರೂಟ್ಸ್ಗಳ ಜೊತೆಗೆ ಪ್ರತಿ ದಿನ ಒಂದೆರಡು ಹಸಿ ಖರ್ಜೂರಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಬೇಕು. ಯಾಕೆಂದ್ರೆ ದೇಹಕ್ಕೆ ಬೇಕಾಗುವ, ವಿವಿಧ ಬಗೆಯ ಪೌಷ್ಠಿಕ ಸತ್ವಗಳು ಇವುಗಳಲ್ಲಿ ಸಿಗುವುದರಿಂದ, ಹಲವಾರು ಅರೋಗ್ಯ ಸಮಸ್ಯೆಗಳಿಂದ ದೂರವಿರಬಹುದು. ಅದರಲ್ಲೂ ಮುಖ್ಯವಾಗಿ ಖರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಇಲ್ಲಾಂದ್ರೆ ಹಾಲಿನಲ್ಲಿ ನೆನೆಸಿಟ್ಟು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕ್ಕೆ ಭರಪೂರ ಪ್ರಯೋಜನಗಳನ್ನು ಪಡೆಯ ಬಹುದು...
ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ತಿಂದ್ರೆ ಸಿಗುವ ಪ್ರಯೋಜನಗಳು

ನೆನೆಸಿಟ್ಟ ಖರ್ಜೂರ ಸೇವನೆ ಮಾಡುವ ಸರಿಯಾದ ವಿಧಾನ

ಮೂಳೆಗೆ ಸಂಬಂಧಪಟ್ಟ ಸಮಸ್ಯೆ ಇರುವವರಿಗೆ
![]()
ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು
![]()
ತಿದಿನ ನೀರಿನಲ್ಲಿ ಮೂರು-ನಾಲ್ಕು ನೆನೆಸಿಟ್ಟ ಖರ್ಜೂರವನ್ನು ಸೇವಿಸುವ ಅಭ್ಯಾಸ ಮಾಡಿ ಕೊಂಡರೆ, ಮಲಬದ್ಧತೆ, ಕರುಳಿಗೆ ಸಂಬಂ ಧಿಸಿದ ಕಾಯಿಲೆಗಳು, ಹೃದಯದ ತೊಂದರೆಗಳು, ಲೈಂಗಿಕ ಸಮಸ್ಯೆಗಳು, ಅತಿಸಾರ, ರಕ್ತಹೀನತೆ ಇಂತಹ ಹಲವು ಕಾಯಿಲೆಗಳು ನಮ್ಮಿಂದ ದೂರವಾಗುವುದು.
ಇನ್ನಷ್ಟು ಪ್ರಯೋಜನಗಳನ್ನು ನೋಡುವುದಾದರೆ..
:max_bytes(150000):strip_icc()/dates-AdobeStock_213753707-38095eb974a1491289275aa3ea5b4e1f.jpg)
ಖರ್ಜೂರವನ್ನು ಹಾಲಿನಲ್ಲಿಯೂ ಕೂಡ ನೆನೆಸಿಟ್ಟು ಸೇವನೆ ಮಾಡಬಹುದು!
![]()
ಹೀಗೆ ಮಾಡಿ: ಎರಡು ಲೋಟ ಆಗುವಷ್ಟು ಹಾಲನ್ನು ಬಿಸಿಯಾಗಲು ಬಿಡಿ. ಇನ್ನು ಇದಕ್ಕೆ ಐದಾರು ಬೀಜಗಳನ್ನು ನಿವಾರಣೆ ಮಾಡಿದ ಖರ್ಜೂ ರಗಳನ್ನು ಹಾಕಿ ಸುಮಾರು 10 ನಿಮಿಷಗಳ ಕಾಲ ಹಾಲನ್ನು ಚೆನ್ನಾಗಿ ಕುದಿಸಿ, ಬಳಿಕ ಬಿಸಿಬಿಸಿ ಇರುವಾಗಲೇ ಉಪಹಾರದ ನಂತರ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ಗಳು ಸಿಗುತ್ತದೆ.
as per the experts know the health benefits of eating soaked dry dates in morning.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm