ಬ್ರೇಕಿಂಗ್ ನ್ಯೂಸ್
29-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದಲ್ಲಿ ನಾವು ತಿನ್ನುವ ಬಹುತೇಕ ಆಹಾರ ಪದಾರ್ಥಗಳು ಕಲಬೆರಕೆ ರಾಸಾಯನಿಕ ಅಂಶಗಳಿಂದ ಕೂಡಿರುತ್ತವೆ. ನಾವು ಆರೋಗ್ಯಕರ ಎಂದುಕೊಂಡಿರುವ ಬಹುತೇಕ ಹಣ್ಣು ತರಕಾರಿಗಳು ಕಾಳು ಕಡಿ ಎಲ್ಲವೂ ಸಹ ನಮ್ಮ ಆರೋಗ್ಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಸಣ್ಣ ಪ್ರಮಾಣ ದಲ್ಲಾದರೂ ಮಾರಕವಾಗಿರುತ್ತವೆ.
ಈಗ ಬೇಸಿಗೆಕಾಲ. ನಮ್ಮ ದೇಹ ಹೆಚ್ಚು ತಂಪಾಗಿರಬೇಕು ಎಂದುಕೊಳ್ಳುತ್ತೇವೆ. ಹಾಗಾಗಿ ಮಾರುಕಟ್ಟೆಯಲ್ಲಿ ಸಿಗುವ ನೀರಿನ ಅಂಶ ಇರುವ ಹಣ್ಣು ತರಕಾರಿಗಳನ್ನು ತಿನ್ನಲು ಬಯಸುತ್ತೇವೆ. ಅಂದರೆ ಕಲ್ಲಂಗಡಿ ಹಣ್ಣು, ಸೌತೆಕಾಯಿ, ಕರ್ಬೂಜ ಹಣ್ಣು ಇತ್ಯಾದಿ. ಕಲ್ಲಂಗಡಿ ಹಣ್ಣು ಎಂದ ತಕ್ಷಣ ಒಂದು ವಿಷಯ ಜ್ಞಾಪಕಕ್ಕೆ ಬಂತು. ಏನೆಂದರೆ ಇದು ಸಹ ರಾಸಾಯನಿಕ ಅಂಶಗಳಿಂದ ಕಲುಷಿತವಾಗಿದೆ ಎಂಬ ಸುದ್ದಿ ಎಲ್ಲಾ ಕಡೆ ಹರಿದಾಡುತ್ತಿದೆ. ಕೆಲವೊಂದು ಮೂಲಗಳ ಪ್ರಕಾರ ಕಲ್ಲಂಗಡಿ ಹಣ್ಣಿನ ಸಿಹಿ, ಬಣ್ಣ ಅದರ ಜೀವಿತಾವಧಿ ಎಲ್ಲವೂ ಸಹ ರಾಸಾಯನಿಕದ ಕಾರಣ ಎಂದು ಹೇಳ ಲಾಗುತ್ತದೆ.
ಹಾಗಾದರೆ ಯಾವುದು ಆ ರಾಸಾಯನಿಕ?

ಈ ರಾಸಾಯನಿಕ ಸೇವನೆಯಿಂದ ಏನಾಗುತ್ತದೆ?
![]()
ಕಲ್ಲಂಗಡಿ ಹಣ್ಣನ್ನು ಬೇಗ ಹಣ್ಣಾಗುವಂತೆ ಮಾಡುವ ಟೆಕ್ನಿಕ್

ಕಾರ್ಬೈಡ್ ಸೇವಿಸುವ ಅಡ್ಡ ಪರಿಣಾಮಗಳು
![]()
ಇದನ್ನು ವಿಪರೀತ ವಿಷಕಾರಿ ಎಂದು ಗುರುತಿಸಲಾಗುತ್ತದೆ. ಮನುಷ್ಯರ ದೇಹಕ್ಕೆ ಇದು ಹೆಚ್ಚಿನ ಪ್ರಮಾಣದಲ್ಲಿ ಒಂದು ವೇಳೆ ಸೇರಿದರೆ, ಇದರಿಂದ ತಲೆನೋವು, ಚರ್ಮದ ಮೇಲೆ ದದ್ದುಗಳು ಜೊತೆಗೆ ಶ್ವಾಸಕೋಶದ ತೊಂದರೆ ಕೂಡ ಎದುರಾಗುತ್ತದೆ. ಕೆಲ ವರಿಗೆ ಪಾರ್ಶ್ವವಾಯು ಮತ್ತು ಕೋಮ ಕೂಡ ಎದುರಾಗ ಬಹುದು.
ಸೀಸನಲ್ ಹಣ್ಣುಗಳ ವಿಚಾರದಲ್ಲಿ ಎಚ್ಚರವಾಗಿರಿ
:max_bytes(150000):strip_icc()/how-to-grow-watermelons-1403491-04-486c20b0c2a54ebe97b437d6707fff65.jpg)
your favourite watermelon is with carbide chemical be aware.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm